೧೩ನೇ ಸಂಕಷ್ಟಿ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಏಪ್ರಿಲ್ ೧೬ರ ಬುಧವಾರ ವಿಶ್ವಾವಸು ನಾಮ ಸಂವತ್ಸರದ ಮೊದಲ ಹಾಗೂ ದೇವಸ್ಥಾನದ ೧೩ನೇ ಸಂಕಷ್ಟಿ ಪೂಜೆಯು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿತು.
ಈ ಸಂದರ್ಭದ ಕೆಲವು
ಚಿತ್ರಗಳು, ವಿಡಿಯೋ ಇಲ್ಲಿವೆ.
ವಿಡಿಯೋ ನೋಡಲು ಯೂಟ್ಯೂಬ್ ಲಿಂಕ್
ಅಥವಾ
ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ.👇👇👇
ಇವುಗಳನ್ನೂ ಓದಿರಿ:
ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ
ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ
ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ
ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ
ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...
ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ
No comments:
Post a Comment